• About us
  • Advertise with us
  • Reach us
Tuesday, August 9, 2022
News1Kannada
LIVE
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
No Result
View All Result
News1Kannada
LIVE
No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
Home ರಾಜಕೀಯ

ಕಟೀಲ್ ಕೆಳಗಿಳಿಸಲು ಬಿಜೆಪಿಗೆ ಸಿಕ್ಕಿದೆ 7 ಕಾರಣ; ನೂತನ ಸಾರಥಿ ರೇಸ್​ನಲ್ಲಿ ಯಾರಿದ್ದಾರೆ ಗೊತ್ತಾ..?

ಮುಂದಿನ ವಿಧಾನಸಭಾ ಚುನಾವಣೆಗೆ ಕಮಲ ಪಾಳಯ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ತಿದೆ.

Share on FacebookShare on TwitterShare on Whatsapp

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಕಮಲ ಪಾಳಯ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ತಿದೆ. 2023ಕ್ಕೆ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯಲೇಬೇಕೆಂದು ಪಣ ತೊಟ್ಟಿರೋ ಬಿಜೆಪಿ ಪಡೆ ಅದಕ್ಕಾಗಿಯೇ ವೇದಿಕೆ ಸಿದ್ಧ ಮಾಡಿಕೊಳ್ತಿದೆ. ವರ್ಷಾರಂಭದಲ್ಲೇ ಪಕ್ಷದಲ್ಲಿ ಬದಲಾವಣೆ ಪರ್ವ ಆರಂಭಿಸಲು ಸಜ್ಜಾಗಿದ್ದು, ಮಾಸ್ಟರ್ನ ಪ್ಲಾನ್ ರೂಪಿಸಿದೆ.

ವಿಧಾನಸಭಾ ಚುನಾವಣೆಗೆ ಇನ್ನೇನು ಒಂದು ವರ್ಷವಷ್ಟೇ ಬಾಕಿ ಇದೆ. ಈಗಿನಿಂದಲೇ ಎಲ್ಲಾ ರಾಜಕೀಯ ಪಕ್ಷಗಳು ಗದ್ದುಗೆ ಏರಲು ರಣತಂತ್ರಗಳನ್ನ ಹೆಣೆಯುತ್ತಿವೆ. ಇತ್ತ ರಾಜ್ಯ ಬಿಜೆಪಿ 2023ರ ಚುನಾವಣೆಗಾಗಿ ಪಕ್ಷದೊಳಗೆ ಮೇಜರ್​ ಸರ್ಜರಿಗೆ ಮುಂದಾಗಿದ್ದು, ಮೊದಲ ಹೆಜ್ಜೆಯಾಗಿ ಪಕ್ಷದ ಸಾರಥಿಯನ್ನೇ ಬದಲಿಸಲು ಮುಂದಾಗಿದೆ.

ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್​ ಕುಮಾರ್​ ಕಟೀಲ್​ಗೆ​ ಕೊಕ್​
ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಸ್ಥಾನ ಕಲ್ಪಿಸಲು ಕಮಲ ಪಾಳಯ ತಂತ್ರ

2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ರಾಜ್ಯ ಕಮಲ ಪಾಳಯದಲ್ಲಿ ಈಗಿನಿಂದಲೇ ಹೊಸ ಕಂಪನ ಶುರುವಾಗ್ತಿದೆ. ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್​ ಕುಮಾರ್​ ಕಟೀಲ್​ಗೆ ಕೊಕ್​ ಕೊಡಲು ವರಿಷ್ಠರು ಚಿಂತನೆ ನಡೆಸಿದ್ದಾರಂತೆ. ಆ ಸ್ಥಾನಕ್ಕೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ.ರವಿಯನ್ನ ನೇಮಕ ಮಾಡೋ ಸಾಧ್ಯತೆ ಇದೆ.

ಸಾರಥಿ ಬದಲಾವಣೆ ಯಾಕೆ?

  1. : ಕಟೀಲ್​​​​ ನಿರೀಕ್ಷಿತ ಮಟ್ಟದಲ್ಲಿ ಕಾರ್ಯ ನಿರ್ವಹಣೆ ಮಾಡ್ತಿಲ್ಲ
  2. : ಸಿ.ಟಿ.ರವಿ, ರಾಜ್ಯದ ಪ್ರಬಲ ಒಕ್ಕಲಿಗ ಸಮುದಾಯದವರು
  3. : ನಳಿನ್​​ ಕಟೀಲ್​ ಪ್ರತಿನಿಧಿಸುವ ಬಂಟ ಸಮುದಾಯ ಚಿಕ್ಕದು
  4. : ರಾಜ್ಯದಲ್ಲಿ ಬಂಟ ಸಮುದಾಯಕ್ಕಿಂತ ಒಕ್ಕಲಿಗ ಮತ ಹೆಚ್ಚು
  5. : ಲಿಂಗಾಯತ ಸಮುದಾಯದ ಬೊಮ್ಮಾಯಿಗೆ ಸಿಎಂ ಸ್ಥಾನ
  6. : ಕೈ-ದಳ ಮಧ್ಯೆ ಹಂಚಿಹೋಗ್ತಿರುವ ಒಕ್ಕಲಿಗರ ಮತಗಳು
  7. : ಇತ್ತೀಚೆಗೆ ಬಿಜೆಪಿ ಪರ ಒಕ್ಕಲಿಗ ಸಮುದಾಯದ ಒಲವು

ಸಿ.ಟಿ ರವಿಗೆ ಶಾಸಕರಾಗಿ, ಸಚಿವರಾಗಿಯೂ, ಪಕ್ಷ ಸಂಘಟನೆ ಮಾಡಿ ಅನುಭವವಿದೆ. ಜೊತೆಗೆ ಒಕ್ಕಲಿಗ ಸಮುದಾಯದವರಾಗಿರೋದ್ರಿಂದ ಬಿಜೆಪಿ ಸಾರಥಿಯಾಗಿಸಲು ಪ್ಲಾನ್​ ಮಾಡ್ತಿದೆ. ರಾಜ್ಯದಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಮತಗಳೇ ನಿರ್ಣಾಯಕ. ಈ ಹಿನ್ನೆಲೆ ಈಗಾಗಲೇ ಲಿಂಗಾಯತ ನಾಯಕರಾಗಿರೋ ಬೊಮ್ಮಾಯಿಗೆ ಸಿಎಂ ಪಟ್ಟ ಕೊಟ್ಟಿರೋ ಕೇಸರಿ ಪಡೆ, ಅಧ್ಯಕ್ಷ ಸ್ಥಾನವನ್ನ ಸಿ.ಟಿ ರವಿ ಹೆಗಲಿಗೇರಿಸಿ ಎರಡು ಸಮುದಾಯದ ಮತದಾರರನ್ನ ಸೆಳೆಯಲು ಮುಂದಾಗ್ತಿದೆ.

Related Stories

Uncategorized

ಏಪ್ರಿಲ್​ನ ಮೊದಲ ವಾರದಲ್ಲಿ ‘ಮೇಯರ್’ ಎಲೆಕ್ಷನ್ ಸಾಧ್ಯತೆ

February 22, 2022
ಟಾಪ್-ನ್ಯೂಸ್

ಭರ್ಜರಿ ಮೊತ್ತಕ್ಕೆ ‘RCB’ಗೆ ಮರಳಿದ ಹರ್ಷಲ್​ ಪಟೇಲ್​

February 12, 2022
ಸಿನಿಮಾ

KGF ನಟಿ ರವೀನಾ ಟಂಡನ್ ತಂದೆ, ಖ್ಯಾತ ನಿರ್ಮಾಪಕ ರವಿ ನಿಧನ

February 11, 2022
Uncategorized

ಆಧುನಿಕ ಸೂಫಿಸಂತ, ಭಾವೈಕ್ಯತೆಯ ಹರಿಕಾರ ಇಬ್ರಾಹಿಂ ಸುತಾರ್ ಇನ್ನಿಲ್ಲ

February 5, 2022
Next Post

ಕೈಮುಗಿದು.. ದಕ್ಷಿಣ ಭಾರತದ ಏಕೈಕ ಅಶ್ವತ್ಥಾಮ ದೇಗುಲದ ಮೂರ್ತಿಯನ್ನೇ ಕದ್ದೊಯ್ದ ಕಳ್ಳ..!

Discussion about this post

Recent News

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6

Follow us

  • Trending
  • Comments
  • Latest

ತೆಲುಗು ನಟ ಬಾಲಕೃಷ್ಣ ಆಸ್ಪತ್ರೆಗೆ ದಾಖಲು..

November 3, 2021

ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್

November 22, 2021

ಸಿಕ್ಸ್ ಸಿಡಿಸಿದ ಸಿಟ್ಟಿನಲ್ಲಿ ಚೆಂಡನ್ನು ಬಾಂಗ್ಲಾ ಬ್ಯಾಟರ್​ನ ಕಾಲಿಗೆ ಎಸೆದ ಶಹೀನ್ ಆಫ್ರಿದಿ: ವಿಡಿಯೋ

November 21, 2021

ದುಷ್ಟ ಶಕ್ತಿಗಳಿಂದ ಮುಕ್ತಿ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ನಿರಂತರ ಅತ್ಯಾಚಾರ..!

November 27, 2021

Basavaraj Bommai: ಖಾದಿ ಎಂಪೋರಿಯಂನಲ್ಲಿ ಮಡದಿಗೆ ಸೀರೆ ಖರೀದಿಸಿ ಖುಷಿಪಟ್ಟ ಸಿಎಂ ಬಸವರಾಜ ಬೊಮ್ಮಾಯಿ

0

WhatsApp: ಆಗಸ್ಟ್​ನಲ್ಲಿ 20 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನ ಬ್ಯಾನ್​ ಮಾಡಿದ ವಾಟ್ಸ್ಆ್ಯಪ್!

0

ನಾಗ ಚೈತನ್ಯರ ಅತಿಯಾದ ಪೊಸೆಸಿವ್​ನೆಸ್​​ನಿಂದಲೇ ಸಮಂತಾ ಡಿವೋರ್ಸ್​​ಗೆ ಮುಂದಾದರಾ? ಅಸಲಿ ಕಾರಣವೇನು?

0

Health Tips: 100 ವರ್ಷ ಆರೋಗ್ಯವಾಗಿ ಬದುಕಬೇಕು ಅಂದ್ರೆ ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ..!

0

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
  • About us
  • Advertise with us
  • Reach us
Call us: 0821-4266061

Copyright © 2021 UVS Media Private Limited.

No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos

Copyright © 2021 UVS Media Private Limited.

error: