• About us
  • Advertise with us
  • Reach us
Tuesday, August 9, 2022
News1Kannada
LIVE
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
No Result
View All Result
News1Kannada
LIVE
No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
Home ಟಾಪ್-ನ್ಯೂಸ್

22 ಅಂತಸ್ತಿನ‌‌ ಕಟ್ಟಡದ ಮೇಲೆ ಮಕ್ಕಳ ಹುಡುಗಾಟ; ಪೋಷಕರನ್ನು ಬೆಚ್ಚಿಬೀಳಿಸಿರುವ ವಿಡಿಯೋ ಇಲ್ಲಿದೆ

ಮಕ್ಕಳಿಬ್ಬರು 22 ಅಂತಸ್ತಿನ ಕಟ್ಟಡದ ತುತ್ತ ತುದಿಯಲ್ಲಿ ನಿಂತು ಜಂಪಿಂಗ್ ಆಟ ಆಡುತ್ತಿದ್ದಾರೆ. ಶಾಕಿಂಗ್ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Share on FacebookShare on TwitterShare on Whatsapp

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ಎಚ್ಚರಿಕೆಯ ಸಂದೇಶವನ್ನು ಸಾರುತ್ತವೆ. ಇದೀಗ ವೈರಲ್ ಆದ ವಿಡಿಯೊವೊಂದು ಎಲ್ಲಾ ಪಾಲಕರನ್ನು ಎಚ್ಚರಿಸುವಂತೆ ಮಾಡಿದೆ. ಮಕ್ಕಳಿಬ್ಬರು ಬಿಲ್ಡಿಂಗ್ ತುತ್ತ ತುದಿಯಲ್ಲಿ ನಿಂತು ಜಂಪ್ ಮಾಡುತ್ತಾ ಆಟವಾಡುತ್ತಿದ್ದಾರೆ. ಪೋಷಕರೇ ಎಚ್ಚರ! ವಿಡಿಯೊ ನೋಡಿದ ಮೇಲಾದರೂ ನೀವು ಎಚ್ಚೆತ್ತುಕೊಳ್ಳಬೇಕು. ಮಕ್ಕಳಿಬ್ಬರು 22 ಅಂತಸ್ತಿನ ಕಟ್ಟಡದ ತುತ್ತ ತುದಿಯಲ್ಲಿ ನಿಂತು ಜಂಪಿಂಗ್ ಆಟ ಆಡುತ್ತಿದ್ದಾರೆ. ಈ ಘಟನೆ ಚೀನಾದಲ್ಲಿ ನಡೆದಿದೆ. ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಫುಲ್ ವೈರಲ್ ಆಗಿದೆ.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ಫುಲ್ ವೈರಲ್ ಆಗುತ್ತಿದ್ದಂತೆಯೇ ಜನರು ಮಕ್ಕಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತಹ ಚಿಕ್ಕ ಮಕ್ಕಳನ್ನು ಕಟ್ಟಡದ ಮೇಲೆ ಹೋಗಲು ಯಾರು ಬಿಡುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ಶಾಕಿಂಗ್ ವಿಡಿಯೊ ನೋಡಿದ ಕೆಲವರು ತಮ್ಮ ಅಭಿಪ್ರಾಯವನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ಎಲ್ಲಿಯದು ಎಂಬುದು ನನಗೆ ತಿಳಿದಿಲ್ಲ, ಆದರೆ ಮಕ್ಕಳಿಗೆ ಜನ್ಮ ನೀಡಿ ತಾಯಿಯಾಗಿರುವ ನನ್ನ ಮನಸ್ಸಿಗೆ ತುಂಬಾ ಹೆದರಿಕೆ ಅನಿಸುತ್ತಿದೆ ಎಂದು ಓರ್ವರು ಹೇಳಿದ್ದಾರೆ.

I don't know where this is. As a parent, watching this made me anxious and upset.
Recieved this on WhatsApp. pic.twitter.com/xvqWca9BXH

— Kaveri 🇮🇳 (@ikaveri) November 9, 2021

ವಿಡಿಯೊದಲ್ಲಿ ಗಮನಿಸುವಂತೆ ಕಟ್ಟಡದ ತುತ್ತ ತುದಿಯಲ್ಲಿ ಮಕ್ಕಳಿಬ್ಬರು ಆಟವಾಡುತ್ತಿರುವುದನ್ನು ನೀವು ನೋಡಬಹುದು. ಒಂದು ಬಿಲ್ಡಿಂಗ್​ನಿಂದ ಮತ್ತೊಂದು ಬಿಲ್ಡಿಂಗ್​ಗೆ ಜಂಪ್ ಮಾಡುತ್ತಾ ಇಬ್ಬರು ಆಟವಾಡುತ್ತಿದ್ದಾರೆ. ಈ ವಿಡಿಯೊ ಇದುವರೆಗೆ 28 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಈ ವಿಡಿಯೊ ನೋಡಿದ ನೆಟ್ಟಿಗರು ಸಾಕಷ್ಟು ಅನಿಸಿಕೆ, ಅಭಿಪ್ರಾಯಗಳನ್ನು ತಿಳಿಸಿದ್ದು, ಇಬ್ಬರೂ ಮಕ್ಕಳ ಬಗ್ಗೆ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ. ಇದರಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳ ಬಗ್ಗೆ ಕಾಳಜಿಯಿಂದಿರಬೇಕು. ಅವರು ಎಲ್ಲಿಗೆ ಹೋಗುತ್ತಾರೆ, ಏನೂ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಲಕ್ಷ್ಯವಿರಲಿ ಎಂದು ಕೆಲವರು ಎಚ್ಚರಿಸಿದ್ದಾರೆ.

Related Stories

ಟಾಪ್-ನ್ಯೂಸ್

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022
ಟಾಪ್-ನ್ಯೂಸ್

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022
ಟಾಪ್-ನ್ಯೂಸ್

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
ಟಾಪ್-ನ್ಯೂಸ್

ನಿಗಮ‌ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ ಸಿಎಂ

July 12, 2022
Next Post

ಆಲೂಗಡ್ಡೆ ಜ್ಯೂಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯದಲ್ಲಿನ ಬದಲಾವಣೆ ಬಗ್ಗೆ ತಿಳಿಯಿರಿ

Discussion about this post

Recent News

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6

Follow us

  • Trending
  • Comments
  • Latest

ತೆಲುಗು ನಟ ಬಾಲಕೃಷ್ಣ ಆಸ್ಪತ್ರೆಗೆ ದಾಖಲು..

November 3, 2021

ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್

November 22, 2021

ಸಿಕ್ಸ್ ಸಿಡಿಸಿದ ಸಿಟ್ಟಿನಲ್ಲಿ ಚೆಂಡನ್ನು ಬಾಂಗ್ಲಾ ಬ್ಯಾಟರ್​ನ ಕಾಲಿಗೆ ಎಸೆದ ಶಹೀನ್ ಆಫ್ರಿದಿ: ವಿಡಿಯೋ

November 21, 2021

ದುಷ್ಟ ಶಕ್ತಿಗಳಿಂದ ಮುಕ್ತಿ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ನಿರಂತರ ಅತ್ಯಾಚಾರ..!

November 27, 2021

Basavaraj Bommai: ಖಾದಿ ಎಂಪೋರಿಯಂನಲ್ಲಿ ಮಡದಿಗೆ ಸೀರೆ ಖರೀದಿಸಿ ಖುಷಿಪಟ್ಟ ಸಿಎಂ ಬಸವರಾಜ ಬೊಮ್ಮಾಯಿ

0

WhatsApp: ಆಗಸ್ಟ್​ನಲ್ಲಿ 20 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನ ಬ್ಯಾನ್​ ಮಾಡಿದ ವಾಟ್ಸ್ಆ್ಯಪ್!

0

ನಾಗ ಚೈತನ್ಯರ ಅತಿಯಾದ ಪೊಸೆಸಿವ್​ನೆಸ್​​ನಿಂದಲೇ ಸಮಂತಾ ಡಿವೋರ್ಸ್​​ಗೆ ಮುಂದಾದರಾ? ಅಸಲಿ ಕಾರಣವೇನು?

0

Health Tips: 100 ವರ್ಷ ಆರೋಗ್ಯವಾಗಿ ಬದುಕಬೇಕು ಅಂದ್ರೆ ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ..!

0

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
  • About us
  • Advertise with us
  • Reach us
Call us: 0821-4266061

Copyright © 2021 UVS Media Private Limited.

No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos

Copyright © 2021 UVS Media Private Limited.

error: