• About us
  • Advertise with us
  • Reach us
Thursday, August 11, 2022
News1Kannada
LIVE
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
No Result
View All Result
News1Kannada
LIVE
No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
Home ಟಾಪ್-ನ್ಯೂಸ್

ಮಕ್ಕಳ ದಿನಾಚರಣೆಯ ಇತಿಹಾಸ ಮತ್ತು ಶುಭಕೋರಲು ಕೆಲವು ಸಂದೇಶಗಳು ಇಲ್ಲಿವೆ

ಮಕ್ಕಳ ದಿನಾಚರಣೆ 2021: ಈ ವಿಶೇಷ ದಿನದಂದು ಮಕ್ಕಳಿಗೆ ಶುಭ ಹಾರೈಸಲು ಕೆಲವು ಆಕರ್ಷಕ ಸಂದೇಶಗಳು ಈ ಕೆಳಗಿನಂತಿವೆ. ಈ ಕೆಲವು ಸಾಲುಗಳನ್ನು ಹೇಳುತ್ತಾ ಕಲಿಯುವ ಮಕ್ಕಳಿಗೆ ವಿಶೇಷವಾಗಿ ಶುಭಾಶಯ ತಿಳಿಸಿ.

Share on FacebookShare on TwitterShare on Whatsapp

ಮುಗ್ಧ ಮಗುವಿನ ನಗುವಿಗೆ ನಮ್ಮೆಲ್ಲಾ ಬೇಸರ, ನೋವನ್ನು ಮರೆಸುವ ಶಕ್ತಿಯಿದೆ. ನಿಷ್ಕಲ್ಮಷ ಹೃದಯದ ಮಕ್ಕಳು ಎಂದಿಗೂ ದೊಡ್ಡವರಂತೆ ಅಸಹ್ಯ ಪಡುವುದಿಲ್ಲ, ಇತರರಿಗೆ ನೋವುಂಟು ಮಾಡುವುದಿಲ್ಲ. ಅಂತಹ ನಿಷ್ಕಲ್ಮಷ ಮನಸ್ಸುಳ್ಳ ಮಕ್ಕಳಿಗಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಆದರ್ಷ ವ್ಯಕ್ತಿಗಳಾಗಿ ಬದುಕಿ ಬಾಳುವ ಮಕ್ಕಳ ದಿನವನ್ನು ಪ್ರತೀ ವರ್ಷ ನವೆಂಬರ್ 14ನೇ ತಾರೀಕಿನಂದು ಆಚರಿಸಲಾಗುತ್ತದೆ. ಹಾಗಿರುವಾಗ ಈ ವಿಶೇಷ ದಿನದಂದು ಮಕ್ಕಳಿಗೆ ಶುಭ ಹಾರೈಸಲು ಕೆಲವು ಆಕರ್ಷಕ ಸಂದೇಶಗಳು ಈ ಕೆಳಗಿನಂತಿವೆ. ಈ ಕೆಲವು ಸಾಲುಗಳನ್ನು ಹೇಳುತ್ತಾ ಕಲಿಯುವ ಮಕ್ಕಳಿಗೆ ವಿಶೇಷವಾಗಿ ಶುಭಾಶಯ ತಿಳಿಸಿ.

ನವೆಂಬರ್ ತಿಂಗಳು ಬಂತೆಂದರೆ ಮಕ್ಕಳ ದಿನಾಚರಣೆಯ ಸಂಭ್ರಮ. ಮಕ್ಕಳ ದಿನಾಚರಣೆಯಂದು ಶಾಲೆಯಲ್ಲಿ ಸಾಂಸ್ಕೃತಿ ಚಟುವಟಿಕೆಗಳು, ಆಟ, ಸಂಗೀತ, ನೃತ್ಯ ಹೀಗೆ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಮಕ್ಕಳನ್ನು ಸಂತೋಷದಿಂದ ಕುಣಿದು ಕುಪ್ಪಳಿಸುತ್ತಾರೆ. ಶಿಕ್ಷಕರು ಮತ್ತು ಮಕ್ಕಳು ಸೇರಿ ಶಾಲೆಯ ಸ್ವಚ್ಛತೆ ಜೊತೆಗೆ ಕಾರ್ಯಕ್ರಮ, ಭಾಷಣದೊಂದಿಗೆ ಈ ದಿನವನ್ನು ಸಮಭ್ರಮದಿಂದ ಆಚರಿಸುತ್ತಾರೆ.

ಶಾಲೆಯಲ್ಲೊಂದೇ ಅಲ್ಲ, ಮಕ್ಕಳ ಪ್ರತಿ ಹಂತದ ರಕ್ಷಣೆ ಪಾಲಕರು, ಪೋಷಕರದ್ದು. ಹಾಗಿರುವಾಗ ಮಕ್ಕಳಿಗೆ ಈ ದಿನ ಪೋಷಕರು ಶುಭಾಶಯ ತಿಳಿಸಲೇಬೇಕು. ಜೊತೆಗೆ ಈ ದಿನದಂದು ಮಕ್ಕಳ ಭವಿಷ್ಯಕ್ಕೆ ಹಾಗೂ ಅವರ ಜೀವನದ ಸಂತೋಷಕ್ಕೆ ಕೆಲವೊಂದಿಷ್ಟು ಮಾರ್ಗಗಳನ್ನು ಕಂಡುಕೊಳ್ಳಿ. ಉಜ್ವಲ ಭವಿಷ್ಯಕ್ಕೆ ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ಮಕ್ಕಳಲ್ಲಿ ಭರವಸೆ ತುಂಬಿ.

ಸಾಮಾನ್ಯವಾಗಿ ಮಕ್ಕಳ ದಿನಾಚರಣೆ ಅಂದಾಕ್ಷಣ ಜವಹರಲಾಲ್ ನೆಹರು ಅವರು ನೆನಪಿಗೆ ಬಂದೇ ಬರುತ್ತಾರೆ. ನೆಹರು ಅವರ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಮಕ್ಕಳೊಂದಿಗೆ ಮಗುವಾಗಿ, ಮಕ್ಕಳ ಮೇಲೆ ಅಪಾರ ಪ್ರೀತಿ ಹೊಂದಿದ್ದ ನೆಹರುರವರು ತಮ್ಮ ಜನ್ಮ ದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲು ಒಪ್ಪಿಕೊಂಡರು. ಆ ಬಳಿಕ 1951ರಲ್ಲಿ ನವೆಂಬರ್ 14ರಂದು ಭಾರತದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ನೀವು ಫೇಸ್​ಬಕ್​, ವಾಟ್ಸಾಪ್​ ಮೂಲಕ ಶುಭಾಶಯ ಕೋರಲು ಇಲ್ಲಿವೆ ಕೆಲವೊಂದಿಷ್ಟು ಸಂದೇಶಗಳು

ಮಕ್ಕಳ ಮುಖದಲ್ಲಿನ ಆ ನಗು ನಮ್ಮೆಲ್ಲಾ ನೋವನ್ನು ನಗಿಸುತ್ತದೆ. ಬದುಕಿನಲ್ಲಿ ಎಲ್ಲಾ ರೀತಿಯ ಸಂತೋಷವು ನಿಮ್ಮದಾಗಲಿ ಮಕ್ಕಳೇ.. ಮಕ್ಕಳ ದಿನಾಚರಣೆಯ ಶುಭಾಶಯಗಳು

ನಮ್ಮ ಮುಂದಿನ ಭವಿಷ್ಯವು ಸಂತೋಷದಿಂದ ತುಂಬಿರುವಂತೆ ಬಯಸುವುದಾದರೆ ನಾವು ನಮ್ಮ ಮಕ್ಕಳಿಗೆ ಮೊದಲು ಮಾನವರಾಗಲು ಕಲಿಸಬೇಕು. ಒಳ್ಳೆಯ ಪಾಠಗಳನ್ನೇ ಹೇಳಿಕೊಡಬೇಕು. ಪೋಷಕರಿಗಾಗಿ ಈ ಸಂದೇಶ ಎನ್ನುತ್ತಾ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ

ಮಕ್ಕಳನ್ನು ಒಳ್ಳೆಯವರನ್ನಾಗಿ ಮಾಡಲು ಉತ್ತಮ ಮಾರ್ಗವೆಂದರೆ ಅವರು ಪ್ರತಿ ಕ್ಷಣ ಸಂತೋಷದಲ್ಲಿರುವಂತೆ ನೋಡಿಕೊಳ್ಳುವುದು. ಮಕ್ಕಳ ದಿನಾಚರಣೆಯ ಶುಭಾಶಯಗಳು.

ಮಕ್ಕಳು ಉಜ್ವಲ ಭವಿಷ್ಯ ಮತ್ತು ನಾಳೆಯ ಕನಸನ್ನು ಹೊತ್ತು ಸಾಗುತ್ತಾರೆ. ನಿಮ್ಮೆಲ್ಲಾ ಕನಸುಗಳು ನನಸಾಗಲು ನಾನು ಜೊತೆಗಿರುತ್ತೇನೆ. ಮಕ್ಕಳ ದಿನಾಚರಣೆಯ ಶುಭಾಶಯಗಳು.

Related Stories

ಟಾಪ್-ನ್ಯೂಸ್

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022
ಟಾಪ್-ನ್ಯೂಸ್

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022
ಟಾಪ್-ನ್ಯೂಸ್

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
ಟಾಪ್-ನ್ಯೂಸ್

ನಿಗಮ‌ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ ಸಿಎಂ

July 12, 2022
Next Post

ತನಗಿಂತ ಚಿಕ್ಕ ವಯಸ್ಸಿನವರೊಂದಿಗೆ ಡೇಟಿಂಗ್​​.. ರಶ್ಮಿಕಾ ಮಂದಣ್ಣ ಸೆನ್ಷೇಷನಲ್​ ಕಾಮೆಂಟ್ಸ್​

Discussion about this post

Recent News

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6

Follow us

  • Trending
  • Comments
  • Latest

ತೆಲುಗು ನಟ ಬಾಲಕೃಷ್ಣ ಆಸ್ಪತ್ರೆಗೆ ದಾಖಲು..

November 3, 2021

ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್

November 22, 2021

ಸಿಕ್ಸ್ ಸಿಡಿಸಿದ ಸಿಟ್ಟಿನಲ್ಲಿ ಚೆಂಡನ್ನು ಬಾಂಗ್ಲಾ ಬ್ಯಾಟರ್​ನ ಕಾಲಿಗೆ ಎಸೆದ ಶಹೀನ್ ಆಫ್ರಿದಿ: ವಿಡಿಯೋ

November 21, 2021

ದುಷ್ಟ ಶಕ್ತಿಗಳಿಂದ ಮುಕ್ತಿ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ನಿರಂತರ ಅತ್ಯಾಚಾರ..!

November 27, 2021

Basavaraj Bommai: ಖಾದಿ ಎಂಪೋರಿಯಂನಲ್ಲಿ ಮಡದಿಗೆ ಸೀರೆ ಖರೀದಿಸಿ ಖುಷಿಪಟ್ಟ ಸಿಎಂ ಬಸವರಾಜ ಬೊಮ್ಮಾಯಿ

0

WhatsApp: ಆಗಸ್ಟ್​ನಲ್ಲಿ 20 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನ ಬ್ಯಾನ್​ ಮಾಡಿದ ವಾಟ್ಸ್ಆ್ಯಪ್!

0

ನಾಗ ಚೈತನ್ಯರ ಅತಿಯಾದ ಪೊಸೆಸಿವ್​ನೆಸ್​​ನಿಂದಲೇ ಸಮಂತಾ ಡಿವೋರ್ಸ್​​ಗೆ ಮುಂದಾದರಾ? ಅಸಲಿ ಕಾರಣವೇನು?

0

Health Tips: 100 ವರ್ಷ ಆರೋಗ್ಯವಾಗಿ ಬದುಕಬೇಕು ಅಂದ್ರೆ ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ..!

0

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
  • About us
  • Advertise with us
  • Reach us
Call us: 0821-4266061

Copyright © 2021 UVS Media Private Limited.

No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos

Copyright © 2021 UVS Media Private Limited.

error: