• About us
  • Advertise with us
  • Reach us
Thursday, August 11, 2022
News1Kannada
LIVE
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
No Result
View All Result
News1Kannada
LIVE
No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
Home ಕ್ರೀಡೆ

ಆಸ್ಟ್ರೇಲಿಯಾನ್ನರ ನಾಡಿನಲ್ಲಿ 2022ರ ಟಿ20 ವಿಶ್ವಕಪ್​: ದಿನಾಂಕ ಪ್ರಕಟಿಸಿದ ಐಸಿಸಿ, ನ. 13ಕ್ಕೆ ಮೆಲ್ಬರ್ನ್​ನಲ್ಲಿ ಫೈನಲ್

ಅಕ್ಟೋಬರ್ 16ರಿಂದ ಟಿ20 ವಿಶ್ವಕಪ್ 2022 ಮಹಾಸಮಯ ಆರಂಭವಾಗಲಿದೆ. ಏಳು ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿದ್ದು, ಫೈನಲ್‌ ಪಂದ್ಯಕ್ಕೆ ನವೆಂಬರ್ 13ರಂದು ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ ಸಾಕ್ಷಿಯಾಗಲಿದೆ.

Share on FacebookShare on TwitterShare on Whatsapp

ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ICC ಐಸಿಸಿ), ಮುಂದಿನ ವರ್ಷ ಆಸ್ಟ್ರೇಲಿಯಾ (Australia) ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ (ICC T20 World Cup 2022) ದಿನಾಂಕವನ್ನು ಪ್ರಕಟ ಮಾಡಿದೆ. ಇದರ ಪ್ರಕಾರ ಅಕ್ಟೋಬರ್ 16ರಿಂದ ಏಳನೇ ಆವೃತ್ತಿಯ ಟಿ20 ವಿಶ್ವಕಪ್ ಮಹಾಸಮಯ ಆರಂಭವಾಗಲಿದೆ. ಏಳು ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿದ್ದು, ಫೈನಲ್‌ ಪಂದ್ಯಕ್ಕೆ ನವೆಂಬರ್ 13ರಂದು ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ (ಎಂಸಿಜಿ, Melbourne Cricket Ground) ಸಾಕ್ಷಿಯಾಗಲಿದೆ. ಟೂರ್ನಿಯಲ್ಲಿ ಒಟ್ಟು 16 ತಂಡಗಳು ಆಡಲಿದ್ದು, 2021ರ ವಿಶ್ವಕಪ್‌ನ ಸೂಪರ್‌-12 ಹಂತದಲ್ಲಿ ಆಡಿದ 12 ತಂಡಗಳು ನೇರ ಅರ್ಹತೆ ಪಡೆದಿವೆ. ಇನ್ನು 4 ಸ್ಥಾನಗಳಿಗಾಗಿ ಅರ್ಹತಾ ಸುತ್ತು ನಡೆಯಲಿದೆ.

ಕಾಂಗರೂಗಳ ನಾಡಿನ ಅಡಿಲೇಡ್, ಬ್ರಿಸ್ಬೇನ್, ಗಿಲಾಂಗ್, ಹೋಬರ್ಟ್‌, ಮೆಲ್ಬರ್ನ್, ಪರ್ತ್ ಹಾಗೂ ಸಿಡ್ನಿಯಲ್ಲಿ ಅ. 16ರಿಂದ ನ. 13ರ ವರೆಗೆ ಒಟ್ಟು 45 ಹಣಾಹಣಿ ನಡೆಯಲಿವೆ. ಸಿಡ್ನಿ ಮತ್ತು ಅಡಿಲೇಡ್ ಕ್ರೀಡಾಂಗಣಗಳಲ್ಲಿ ನವೆಂಬರ್ 9 ಮತ್ತು 10ರಂದು ಸೆಮಿಫೈನಲ್ಸ್‌ ನಿಗದಿ ಮಾಡಲಾಗಿವೆ. 2020 ರ ಮಹಿಳಾ ಟಿ20 ವಿಶ್ವಕಪ್‌ನ ಫೈನಲ್ ಮೆಲ್ಬೋರ್ನ್​ನಲ್ಲಿ ನಡೆದಿದ್ದು 86,174 ರ ದಾಖಲೆಯ ಪ್ರೇಕ್ಷಕರು ಈ ಪಂದ್ಯವನ್ನು ವೀಕ್ಷಿಸಿದ್ದರು.

The world's attention turns to Australia for the 2022 ICC Men's #T20WorldCup

Register now for priority access to tickets 👉 https://t.co/RKL9QWr8HR pic.twitter.com/seoBojqgXH

— ICC (@ICC) November 16, 2021

ಇನ್ನು 2021ರ ಟಿ20 ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ, ರನ್ನರ್–ಅಪ್ ನ್ಯೂಜಿಲೆಂಡ್ ಜೊತೆಗೆ ಭಾರತ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಇಂಗ್ಲೆಂಡ್, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೂಪರ್–12 ಹಂತಕ್ಕೆ ನೇರ ಪ್ರವೇಶ ಪಡೆದಿವೆ. ಉಳಿದ ನಾಲ್ಕು ತಂಡಗಳು ಗುಂಪು ಹಂತದಲ್ಲಿ ಸೆಣಸಿ ಅರ್ಹತೆ ಗಿಟ್ಟಿಸಲಿವೆ.

ಈ ಪೈಕಿ 2012 ಮತ್ತು 2016ರಲ್ಲಿ ಚಾಂಪಿಯನ್ ಆಗಿರುವ ವೆಸ್ಟ್‌ಇಂಡೀಸ್, 2014ರಲ್ಲಿ ಪ್ರಶಸ್ತಿ ಗೆದ್ದಿದ್ದ ಶ್ರೀಲಂಕಾ, 2021ರ ಟೂರ್ನಿಯ ಸೂಪರ್-12 ಹಂತದಲ್ಲಿ ಆಡಿರುವ ನಮೀಬಿಯಾ ಮತ್ತು ಸ್ಕಾಟ್ಲೆಂಡ್‌ ಗುಂಪು–1ರಲ್ಲಿ ಸೆಣಸಲಿವೆ.

Related Stories

Uncategorized

ಏಪ್ರಿಲ್​ನ ಮೊದಲ ವಾರದಲ್ಲಿ ‘ಮೇಯರ್’ ಎಲೆಕ್ಷನ್ ಸಾಧ್ಯತೆ

February 22, 2022
ಟಾಪ್-ನ್ಯೂಸ್

IPLನಲ್ಲಿ ನಾಲ್ವರು ರಾಹುಲ್.. ಯಾರು ಯಾರ ಪಾಲು..? ಉಡಿ ತುಂಬೋದ್ಯಾರು..?!

February 14, 2022
ಟಾಪ್-ನ್ಯೂಸ್

IPL​ ಕಣದಲ್ಲಿ 16 ಕನ್ನಡಿಗರು.. RCBಯಿಂದ ತಾತ್ಸಾರ; ಆದ್ರೆ ಯಾವ ತಂಡಗಳಲ್ಲಿ ಡಿಮ್ಯಾಂಡ್..?

February 14, 2022
ಕ್ರೀಡೆ

RCB ಆಟಗಾರನ ಕನ್ನಡ ಪ್ರೇಮ.. ಮೊದಲ ದಿನವೇ ಕನ್ನಡಿಗರ ಹೃದಯಗೆದ್ದ ಆಟಗಾರ

February 14, 2022
Next Post

ಮನೆ ಕೆಲಸದವನಿಂದಲೇ 10 ತಿಂಗಳ ಮಗುವಿನ ಮೇಲೆ ಅತ್ಯಾಚಾರ

Discussion about this post

Recent News

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6

Follow us

  • Trending
  • Comments
  • Latest

ತೆಲುಗು ನಟ ಬಾಲಕೃಷ್ಣ ಆಸ್ಪತ್ರೆಗೆ ದಾಖಲು..

November 3, 2021

ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್

November 22, 2021

ಸಿಕ್ಸ್ ಸಿಡಿಸಿದ ಸಿಟ್ಟಿನಲ್ಲಿ ಚೆಂಡನ್ನು ಬಾಂಗ್ಲಾ ಬ್ಯಾಟರ್​ನ ಕಾಲಿಗೆ ಎಸೆದ ಶಹೀನ್ ಆಫ್ರಿದಿ: ವಿಡಿಯೋ

November 21, 2021

ದುಷ್ಟ ಶಕ್ತಿಗಳಿಂದ ಮುಕ್ತಿ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ನಿರಂತರ ಅತ್ಯಾಚಾರ..!

November 27, 2021

Basavaraj Bommai: ಖಾದಿ ಎಂಪೋರಿಯಂನಲ್ಲಿ ಮಡದಿಗೆ ಸೀರೆ ಖರೀದಿಸಿ ಖುಷಿಪಟ್ಟ ಸಿಎಂ ಬಸವರಾಜ ಬೊಮ್ಮಾಯಿ

0

WhatsApp: ಆಗಸ್ಟ್​ನಲ್ಲಿ 20 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನ ಬ್ಯಾನ್​ ಮಾಡಿದ ವಾಟ್ಸ್ಆ್ಯಪ್!

0

ನಾಗ ಚೈತನ್ಯರ ಅತಿಯಾದ ಪೊಸೆಸಿವ್​ನೆಸ್​​ನಿಂದಲೇ ಸಮಂತಾ ಡಿವೋರ್ಸ್​​ಗೆ ಮುಂದಾದರಾ? ಅಸಲಿ ಕಾರಣವೇನು?

0

Health Tips: 100 ವರ್ಷ ಆರೋಗ್ಯವಾಗಿ ಬದುಕಬೇಕು ಅಂದ್ರೆ ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ..!

0

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
  • About us
  • Advertise with us
  • Reach us
Call us: 0821-4266061

Copyright © 2021 UVS Media Private Limited.

No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos

Copyright © 2021 UVS Media Private Limited.

error: