• About us
  • Advertise with us
  • Reach us
Monday, August 8, 2022
News1Kannada
LIVE
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
No Result
View All Result
News1Kannada
LIVE
No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
Home ಕ್ರೈಂ

ದುಷ್ಟ ಶಕ್ತಿಗಳಿಂದ ಮುಕ್ತಿ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ನಿರಂತರ ಅತ್ಯಾಚಾರ..!

ದುಷ್ಟಶಕ್ತಿಗಳಿಂದ ಮುಕ್ತಿ ಕೊಡಿಸುತ್ತೇನೆ ಎಂದು ನಂಬಿಸಿ ದಶಕಕ್ಕೂ ಅಧಿಕ ಕಾಲ ಮಹಿಳೆ ಮೇಲೆ ಅತ್ಯಾಚಾರ ಎಸಗುತ್ತಿದ್ದ ಬಾಬಾನನ್ನು ಪೊಲೀಸರು ಬಂಧಿಸಿದ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ

Share on FacebookShare on TwitterShare on Whatsapp

ದುಷ್ಟಶಕ್ತಿಗಳಿಂದ ಮುಕ್ತಿ ಕೊಡಿಸುತ್ತೇನೆ ಎಂದು ನಂಬಿಸಿ ದಶಕಕ್ಕೂ ಅಧಿಕ ಕಾಲ ಮಹಿಳೆ ಮೇಲೆ ಅತ್ಯಾಚಾರ ಎಸಗುತ್ತಿದ್ದ ಬಾಬಾನನ್ನು ಪೊಲೀಸರು ಬಂಧಿಸಿದ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಚಂದ್ರಾಯನಗುಟ್ಟ ಪೊಲೀಸರು 52 ವರ್ಷದ ಸೈಯದ್​​ ಹಸನ್​ ಅಸ್ಕಾರಿ ಎಂಬಾತನನ್ನು ಬಂಧಿಸಿದ್ದಾರೆ.

35ರ ಹರೆಯದ ಮಹಿಳೆಯ ಮೇಲೆ ಈತನ ಪುತ್ರ ಸೈಯದ್​ ಅಫ್ರೋಜ್​ ಕೂಡ ಅನೇಕ ಬಾರಿ ಅತ್ಯಾಚಾರ ಎಸಗಿದ್ದು ಈತನನ್ನೂ ಪೊಲೀಸರು ಬಂಧಿಸಿದ್ದಾರೆ.

ಮಾಟಮಂತ್ರದ ಹೆಸರಿನಲ್ಲಿ ಮಹಿಳೆಯ ಮೇಲೆ ಸೈಯದ್​ ಹಸನ್​ ಅತ್ಯಾಚಾರ ಎಸಗುತ್ತಿದ್ದರೂ ಸಹ ಆತನ ಕಪಟ ಬುದ್ಧಿ ಸಂತ್ರಸ್ತೆಗೆ ತಿಳಿದಿರಲಿಲ್ಲ. ಆದರೆ ಯಾವತ್ತು ಆತ ಸಂತ್ರಸ್ತೆಯ ಕಿರಿಯ ಸಹೋದರಿ 23 ವರ್ಷದ ಯುವತಿಯ ಮೇಲೂ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಯಿತೋ ಆಕೆಗೆ ಆಗ ವಾಸ್ತವದ ಅರಿವಾಗಿದೆ. ಇದಾದ ಬಳಿಕ ಪೊಲೀಸ್​ ಠಾಣೆಗೆ ತೆರಳಿದ ಮಹಿಳೆ ತಂದೆ ಹಾಗೂ ಮಗನ ವಿರುದ್ಧ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆಯ ತಾಯಿ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಂದರ್ಭದಲ್ಲಿ ತಾಯಿಯ ಸಹೋದರ ಸೈಯದ್​ ಹಸನ್​ ಪರಿಚಯ ಮಾಡಿಸಿಕೊಟ್ಟಿದ್ದ. ಅಸ್ಕರ್​ ಮಾಟಮಾಂತ್ರದ ಮೂಲಕವೇ ತಾಯಿಯನ್ನು ಗುಣಪಡಿಸಿದ್ದಾಗಿ ಎಲ್ಲರನ್ನೂ ನಂಬಿಸಿದ್ದ. ಇದಾದ ಬಳಿಕ ಸೈಯದ್​ ಮೇಲೆ ನಂಬಿಕೆಯಿಡಲು ಆರಂಭಿಸಿದ ಮಹಿಳೆಯು ಪ್ರತಿಯೊಂದಕ್ಕೂ ಆತನ ಸಲಹೆ ಪಡೆಯುತ್ತಿದ್ದಳು.

ಸೈಯದ್​ ಮಹಿಳೆಯ ಬಳಿ ನಿನ್ನ ಪತಿ ದುಷ್ಟ ಶಕ್ತಿಯನ್ನು ಹೊಂದಿದ್ದಾನೆ ಎಂದು ಹೇಳಿದ್ದಕ್ಕೆ ಆತನಿಗೆ ವಿಚ್ಛೇದನ ನೀಡಿದ್ದಳು. ಮನೆಯಲ್ಲಿ ದುಷ್ಟಶಕ್ತಿಯಿದೆ ಅದನ್ನು ಮಾರು ಎಂದು ಹೇಳಿದ್ದನು. ಈತನ ಮಾತನ್ನು ನಂಬಿ ಮಹಿಳೆಯು ಮನೆಯನ್ನೂ ಮಾರಾಟ ಮಾಡಿದ್ದಳು. ಮನೆ ಮಾರಾಟದಿಂದ ಬಂದ ಹಣದಲ್ಲಿ ಹೆಚ್ಚಿನ ಪಾಲನ್ನು ಸೈಯದ್​ ಇಟ್ಟುಕೊಂಡಿದ್ದ. ಇದಾದ ಬಳಿಕ ಆಕೆಯ ಮೇಲೆ ಸಂಮೋಹಿನಿ ವಿದ್ಯೆ ಪ್ರಯೋಗ ಮಾಡಿ ಅನೇಕ ಬಾರಿ ಅತ್ಯಾಚಾರ ಎಸಗಿದ್ದನು.

Related Stories

ಟಾಪ್-ನ್ಯೂಸ್

ಮೈಸೂರಿನಲ್ಲಿ ಕಿರಿಯ ವಕೀಲೆ ಅನುಮಾನಾಸ್ಪದ ಸಾವು, ಪೋಷಕರಿಂದ ಗಂಭೀರ ಆರೋಪ

March 12, 2022
ಟಾಪ್-ನ್ಯೂಸ್

ಮೈಸೂರಿನಲ್ಲಿ ‘ಗೃಹಿಣಿ’ ಅನುಮಾನಾಸ್ಪದ ಸಾವು, ಪತಿಯಿಂದಲೇ ಕೊಲೆ ಆರೋಪ

February 16, 2022
ಕ್ರೈಂ

ಹೆಂಡತಿ ಮೇಲೆ ಕುದಿಯುತ್ತಿದ್ದ ಬಿಸಿ ಎಣ್ಣೆ ಸುರಿದ ಗಂಡ

February 3, 2022
ಕ್ರೈಂ

ಇಲ್ಲೊಬ್ಬ ಕಳ್ಳ ಅರೆಸ್ಟ್.. ಈತ ಮಾಡ್ತಿದ್ದ ಪ್ಲಾನ್ ಏನು ಅಂತಾ ಗೊತ್ತಾದ್ರೆ ದಂಗಾಗಿ ಹೋಗ್ತೀರಾ..!

February 2, 2022
Next Post

ಕೊರೊನಾ ಹೊಸ ರೂಪಾಂತರಿ ಆತಂಕ: ರಾಜ್ಯ ಸರ್ಕಾರದಿಂದ ಸುತ್ತೋಲೆ ಪ್ರಕಟ

Discussion about this post

Recent News

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6

Follow us

  • Trending
  • Comments
  • Latest

ತೆಲುಗು ನಟ ಬಾಲಕೃಷ್ಣ ಆಸ್ಪತ್ರೆಗೆ ದಾಖಲು..

November 3, 2021

ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್

November 22, 2021

ಸಿಕ್ಸ್ ಸಿಡಿಸಿದ ಸಿಟ್ಟಿನಲ್ಲಿ ಚೆಂಡನ್ನು ಬಾಂಗ್ಲಾ ಬ್ಯಾಟರ್​ನ ಕಾಲಿಗೆ ಎಸೆದ ಶಹೀನ್ ಆಫ್ರಿದಿ: ವಿಡಿಯೋ

November 21, 2021

ದುಷ್ಟ ಶಕ್ತಿಗಳಿಂದ ಮುಕ್ತಿ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ನಿರಂತರ ಅತ್ಯಾಚಾರ..!

November 27, 2021

Basavaraj Bommai: ಖಾದಿ ಎಂಪೋರಿಯಂನಲ್ಲಿ ಮಡದಿಗೆ ಸೀರೆ ಖರೀದಿಸಿ ಖುಷಿಪಟ್ಟ ಸಿಎಂ ಬಸವರಾಜ ಬೊಮ್ಮಾಯಿ

0

WhatsApp: ಆಗಸ್ಟ್​ನಲ್ಲಿ 20 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನ ಬ್ಯಾನ್​ ಮಾಡಿದ ವಾಟ್ಸ್ಆ್ಯಪ್!

0

ನಾಗ ಚೈತನ್ಯರ ಅತಿಯಾದ ಪೊಸೆಸಿವ್​ನೆಸ್​​ನಿಂದಲೇ ಸಮಂತಾ ಡಿವೋರ್ಸ್​​ಗೆ ಮುಂದಾದರಾ? ಅಸಲಿ ಕಾರಣವೇನು?

0

Health Tips: 100 ವರ್ಷ ಆರೋಗ್ಯವಾಗಿ ಬದುಕಬೇಕು ಅಂದ್ರೆ ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ..!

0

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
  • About us
  • Advertise with us
  • Reach us
Call us: 0821-4266061

Copyright © 2021 UVS Media Private Limited.

No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos

Copyright © 2021 UVS Media Private Limited.

error: