• About us
  • Advertise with us
  • Reach us
Thursday, August 11, 2022
News1Kannada
LIVE
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
No Result
View All Result
News1Kannada
LIVE
No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
Home ಕ್ರೈಂ

ಗಾಂಧಿಜೀ ವಿರುದ್ಧ ಹೇಳಿಕೆ ಆರೋಪ; ಕಾಳಿಚರಣರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಮಹಾತ್ಮ ಗಾಂಧಿ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶದ ಸ್ವಾಮೀಜಿ ಕಾಳಿಚರಣ ಮಹಾರಾಜರನ್ನು ಇಂದು ಛತ್ತೀಸ್​ಗಢ ಪೊಲೀಸರು ಬಂಧಿಸಿದ್ದು, ದೇಶದ್ರೋಹ ದಾಖಲು ಮಾಡಿದ್ದಾರೆ.

Share on FacebookShare on TwitterShare on Whatsapp

ಭೋಪಾಲ್​: ಮಹಾತ್ಮ ಗಾಂಧಿ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯ ಪ್ರದೇಶದ ಸ್ವಾಮೀಜಿ ಕಾಳಿಚರಣ ಮಹಾರಾಜರನ್ನು ಇಂದು ಛತ್ತೀಸ್​ಗಢ ಪೊಲೀಸರು ಬಂಧಿಸಿದ್ದು, ದೇಶದ್ರೋಹ ದಾಖಲು ಮಾಡಿದ್ದಾರೆ.

ಛತ್ತೀಸ್​​ಗಢದ ರಾಯಪುರದಲ್ಲಿ ನಡೆದಿದ್ದ ಧರ್ಮ ಸನ್ನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಾಳಿಚರಣ ಮಹಾರಾಜರು, ಮಹಾತ್ಮ ಗಾಂಧಿ ಹಾಗೂ ಅವರ ಹತ್ಯೆ ಕುರಿತಂತೆ ಹೊಗಳಿ ಮಾತನಾಡಿದ್ದರು.

ಈ ಕುರಿತಂತೆ ಕಾಳಿಚರಣ ಅವರ ವಿರುದ್ಧ ಎನ್​ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಜಿತೇಂದ್ರ ಅವದ್ ಅವರು ದೂರು ದಾಖಲು ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಅವರನ್ನು ಮಧ್ಯ ಪ್ರದೇಶದ ಖಜುರಾಹೊದ ವಾಘೇಶ್ವರ ಧಾಮದಲ್ಲಿ ಬಂಧನ ಮಾಡಲಾಗಿತ್ತು. ರಾಯಪುರ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿ ಬಂಧನವನ್ನು ಖಚಿತ ಪಡಿಸಿದ್ದಾರೆ. ಇಂದು ಸಂಜೆ ವೇಳೆ ಅವರನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Related Stories

ಟಾಪ್-ನ್ಯೂಸ್

ಮೈಸೂರಿನಲ್ಲಿ ಕಿರಿಯ ವಕೀಲೆ ಅನುಮಾನಾಸ್ಪದ ಸಾವು, ಪೋಷಕರಿಂದ ಗಂಭೀರ ಆರೋಪ

March 12, 2022
ಟಾಪ್-ನ್ಯೂಸ್

ಮೈಸೂರಿನಲ್ಲಿ ‘ಗೃಹಿಣಿ’ ಅನುಮಾನಾಸ್ಪದ ಸಾವು, ಪತಿಯಿಂದಲೇ ಕೊಲೆ ಆರೋಪ

February 16, 2022
ಕ್ರೈಂ

ಹೆಂಡತಿ ಮೇಲೆ ಕುದಿಯುತ್ತಿದ್ದ ಬಿಸಿ ಎಣ್ಣೆ ಸುರಿದ ಗಂಡ

February 3, 2022
ಕ್ರೈಂ

ಇಲ್ಲೊಬ್ಬ ಕಳ್ಳ ಅರೆಸ್ಟ್.. ಈತ ಮಾಡ್ತಿದ್ದ ಪ್ಲಾನ್ ಏನು ಅಂತಾ ಗೊತ್ತಾದ್ರೆ ದಂಗಾಗಿ ಹೋಗ್ತೀರಾ..!

February 2, 2022
Next Post

ರಾಕಿ ಭಾಯ್​ ಬೀಟ್ ಮಾಡಿದ ಶ್ರೀವಲ್ಲಿ; ಕೆಜಿಎಫ್ ದಾಖಲೆ ಮುರಿದ ಕರ್ನಾಟಕ ಕ್ರಶ್ ಸ್ಟಾರರ್ ಪುಷ್ಪ

Discussion about this post

Recent News

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6

Follow us

  • Trending
  • Comments
  • Latest

ತೆಲುಗು ನಟ ಬಾಲಕೃಷ್ಣ ಆಸ್ಪತ್ರೆಗೆ ದಾಖಲು..

November 3, 2021

ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್

November 22, 2021

ಸಿಕ್ಸ್ ಸಿಡಿಸಿದ ಸಿಟ್ಟಿನಲ್ಲಿ ಚೆಂಡನ್ನು ಬಾಂಗ್ಲಾ ಬ್ಯಾಟರ್​ನ ಕಾಲಿಗೆ ಎಸೆದ ಶಹೀನ್ ಆಫ್ರಿದಿ: ವಿಡಿಯೋ

November 21, 2021

ದುಷ್ಟ ಶಕ್ತಿಗಳಿಂದ ಮುಕ್ತಿ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ನಿರಂತರ ಅತ್ಯಾಚಾರ..!

November 27, 2021

Basavaraj Bommai: ಖಾದಿ ಎಂಪೋರಿಯಂನಲ್ಲಿ ಮಡದಿಗೆ ಸೀರೆ ಖರೀದಿಸಿ ಖುಷಿಪಟ್ಟ ಸಿಎಂ ಬಸವರಾಜ ಬೊಮ್ಮಾಯಿ

0

WhatsApp: ಆಗಸ್ಟ್​ನಲ್ಲಿ 20 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನ ಬ್ಯಾನ್​ ಮಾಡಿದ ವಾಟ್ಸ್ಆ್ಯಪ್!

0

ನಾಗ ಚೈತನ್ಯರ ಅತಿಯಾದ ಪೊಸೆಸಿವ್​ನೆಸ್​​ನಿಂದಲೇ ಸಮಂತಾ ಡಿವೋರ್ಸ್​​ಗೆ ಮುಂದಾದರಾ? ಅಸಲಿ ಕಾರಣವೇನು?

0

Health Tips: 100 ವರ್ಷ ಆರೋಗ್ಯವಾಗಿ ಬದುಕಬೇಕು ಅಂದ್ರೆ ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ..!

0

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
  • About us
  • Advertise with us
  • Reach us
Call us: 0821-4266061

Copyright © 2021 UVS Media Private Limited.

No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos

Copyright © 2021 UVS Media Private Limited.

error: