• About us
  • Advertise with us
  • Reach us
Tuesday, August 9, 2022
News1Kannada
LIVE
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
No Result
View All Result
News1Kannada
LIVE
No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
Home ರಾಜಕೀಯ

ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ರಣತಂತ್ರ.. NDA ಮಿತ್ರಪಕ್ಷಗಳ ಜೊತೆ ಮೀಟಿಂಗ್

ಉತ್ತರಪ್ರದೇಶ.. ರಾಷ್ಟ್ರ ರಾಜಕಾರಣದ ಭವಿಷ್ಯ ನಿರ್ಧರಿಸೋ ಅತಿದೊಡ್ಡ ರಾಜ್ಯ ಇನ್ನು ಕೆಲವೇ ದಿನಗಳಲ್ಲಿ ಮಹಾ ಸಂಗ್ರಾಮಕ್ಕೆ ಸಜ್ಜಾಗಿ ನಿಂತಿದೆ.

Share on FacebookShare on TwitterShare on Whatsapp

ಉತ್ತರಪ್ರದೇಶ.. ರಾಷ್ಟ್ರ ರಾಜಕಾರಣದ ಭವಿಷ್ಯ ನಿರ್ಧರಿಸೋ ಅತಿದೊಡ್ಡ ರಾಜ್ಯ ಇನ್ನು ಕೆಲವೇ ದಿನಗಳಲ್ಲಿ ಮಹಾ ಸಂಗ್ರಾಮಕ್ಕೆ ಸಜ್ಜಾಗಿ ನಿಂತಿದೆ. ಹೈವೋಲ್ಟೇಜ್ ಚುನಾವಣಾ ಕದನಕ್ಕೆ ಸಾಕ್ಷಿಯಾಗಲಿರೋ ಉತ್ತರಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗೇ ನಡೀತಿವೆ.

ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಪಕ್ಷಾಂತರ ಪರ್ವ ಬಿಜೆಪಿಯಲ್ಲಿ ಕಂಪನವನ್ನೇ ಸೃಷ್ಟಿಸಿದೆ. ಇದ್ರ ಬೆನ್ನಲ್ಲೇ ನಿನ್ನೆ ನಡೆದ ಸುದೀರ್ಘ ಮೀಟಿಂಗ್​​ನಲ್ಲಿ ಯುಪಿ ಮರುವಶಕ್ಕೆ ಭಾರೀ ರಣತಂತ್ರ ರೂಪಿಸಲಾಯ್ತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನಡೆದ ಸಿಇಸಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಸಚಿವ ಅನುರಾಗ್ ಠಾಕೂರ್, ಧರ್ಮೇಂದ್ರ ಪ್ರಧಾನ್ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ದರು. ಸುದೀರ್ಘ 5 ಗಂಟೆಗಳ ಮ್ಯಾರಥಾನ್ ಸಭೆಯಲ್ಲಿ ಉತ್ತರಪ್ರದೇಶ, ಉತ್ತರಾಖಂಡ್, ಪಂಜಾಬ್ ಹಾಗೂ ಗೋವಾ ರಾಜ್ಯಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡೋದ್ರ ಜೊತೆಗೆ ಗೆಲುವಿಗೆ ರಣತಂತ್ರ ರೂಪಿಸಲಾಯ್ತು.

ಎನ್​ಡಿಎ ಮಿತ್ರಪಕ್ಷಗಳ ಜೊತೆ ಬಿಜೆಪಿ ಮೀಟಿಂಗ್
ಇದೇ ವೇಳೆ ಉತ್ತರಪ್ರದೇಶದಲ್ಲಿ ಎನ್​ಡಿಎ ಮಿತ್ರ ಪಕ್ಷಗಳಾದ ಅಪ್ನಾದಳ, ನಿಶಾದ್ ಪಾರ್ಟಿ ಮುಖ್ಯಸ್ಥರ ಜೊತೆಗೆ ಬಿಜೆಪಿ ವರಿಷ್ಠರು ಮೀಟಿಂಗ್ ಮಾಡಿದ್ರು. ಐದು ರಾಜ್ಯಗಳಲ್ಲಿ ಸೀಟು ಹಂಚಿಕೆ ಬಗ್ಗೆಯೂ ಚರ್ಚೆ ನಡೆಯಿತು. ಈ ಸಭೆಯಲ್ಲಿ ಅಪ್ನಾ ದಳ ಮುಖ್ಯಸ್ಥೆ ಅನುಪ್ರಿಯಾ ಪಟೇಲ್, ನಿಶಾದ್ ಪಾರ್ಟಿ ಮುಖ್ಯಸ್ಥ ಸಂಜಯ್ ನಿಶಾದ್ ಭಾಗಿಯಾಗಿದ್ರು. ಸಭೆ ಬಳಿಕ ಮಾತನಾಡಿದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಉತ್ತರಪ್ರದೇಶದಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುತ್ತೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ರು.

ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಎನ್​ಡಿಎಯ ತಮ್ಮ ಮಿತ್ರಪಕ್ಷಗಳ ಜೊತೆ ಚುನಾವಣೆಗೆ ಇಳಿಯಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲೂ ನಾವು ಜೊತೆಯಾಗೇ ಸ್ಪರ್ಧಿಸಿದ್ದೆವು. ಈಗ 2022ರ ವಿಧಾನಸಭಾ ಚುನಾವಣೆಯಲ್ಲೂ ನಾವು ಜೊತೆಯಾಗೇ ಸ್ಪರ್ಧಿಸಲಿದ್ದೇವೆ. ಅಪ್ನಾದಳ ಹಾಗೂ ನಿಶಾದ್ ಪಾರ್ಟಿ ಜೊತೆ ನಾವು ಈ ಚುನಾವಣೆಯಲ್ಲಿ ಎನ್​ಡಿಎ 403 ಸೀಟುಗಳಲ್ಲಿ ಸ್ಪರ್ಧೆ ಮಾಡೋ ಬಗ್ಗೆ ನಿರ್ಣಯ ಮಾಡಲಾಗಿದೆ.

ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

30 ಸ್ಟಾರ್ ಪ್ರಚಾರಕರ ಲಿಸ್ಟ್ ರಿಲೀಸ್ ಮಾಡಿದ ಬಿಜೆಪಿ
ಈ ಬಾರಿ ಭರ್ಜರಿ ಬಹುಮತದೊಂದಿಗೆ ಉತ್ತರಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಭಾರೀ ತಯಾರಿ ನಡೆಸ್ತಿದೆ. ಮೀಟಿಂಗ್​ಗಳ ಮೀಟಿಂಗ್ ನಡೆಸ್ತಿರೋ ಕಮಲ ಪಾಳಯ ಪ್ರಚಾರಕ್ಕೆ 30 ಸ್ಟಾರ್ ಪ್ರಚಾರಕರ ಲಿಸ್ಟ್ ಕೂಡಾ ರಿಲೀಸ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ಅಮಿತ್ ಶಾ, ಯೋಗಿ ಆದಿತ್ಯನಾಥ್, ರಾಜನಾಥ್ ಸಿಂಗ್ ಸೇರಿದಂತೆ 30 ಸ್ಟಾರ್ ಪ್ರಚಾರಕರು ಮತದಾರರನ್ನು ಸೆಳೆಯಲಿದ್ದಾರೆ. ಜೊತೆಗೆ ಚುನಾವಣಾ ಆಯೋಗ ಕೊರೊನಾ ರೂಲ್ಸ್ ವಿಧಿಸಿರೋದ್ರಿಂದ ಹೈಬ್ರಿಡ್ ಪ್ರಚಾರಕ್ಕೆ ಹೆಚ್ಚು ಗಮನ ಹರಿಸಿದೆ.

ಇದಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿ ಮತದಾರರನ್ನು ಸೆಳೆಯಲು ಪ್ಲಾನ್ ಮಾಡಲಾಗಿದೆ. ಒಟ್ಟಿನಲ್ಲಿ ಫೆಬ್ರವರಿ 10ರಿಂದ ಉತ್ತರಪ್ರದೇಶ, ಉತ್ತರಾಖಂಡ್, ಪಂಜಾಬ್, ಗೋವಾ ಹಾಗೂ ಮಣಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

Related Stories

ರಾಜಕೀಯ

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022
ಟಾಪ್-ನ್ಯೂಸ್

ನಿಗಮ‌ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ ಸಿಎಂ

July 12, 2022
ಟಾಪ್-ನ್ಯೂಸ್

APMC ಚುನಾವಣೆ ಮೀಸಲಾತಿಯನ್ನ ನ್ಯಾಯಯುತವಾಗಿ ಮಾಡಿಲ್ಲ- ಬೀರಿಹುಂಡಿ ಬಸವಣ್ಣ ಆರೋಪ

March 19, 2022
ಟಾಪ್-ನ್ಯೂಸ್

ಚಾಣಕ್ಯನ ಪ್ರತಿಪಾದನೆ ಮೂಲಕ ಸಂಪುಟದಲ್ಲಿ ಸ್ಥಳೀಯರಿಗೆ ಅವಕಾಶ ಕೊಡಿ-ರಾಮದಾಸ್

March 19, 2022
Next Post

ಪ್ರವಾಸಿಗರಿಗೆ ನಡು ರಸ್ತೆಯಲ್ಲಿಯೇ ದರ್ಶನ ನೀಡಿದ ಹುಲಿರಾಯ..!

Discussion about this post

Recent News

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6

Follow us

  • Trending
  • Comments
  • Latest

ತೆಲುಗು ನಟ ಬಾಲಕೃಷ್ಣ ಆಸ್ಪತ್ರೆಗೆ ದಾಖಲು..

November 3, 2021

ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್

November 22, 2021

ಸಿಕ್ಸ್ ಸಿಡಿಸಿದ ಸಿಟ್ಟಿನಲ್ಲಿ ಚೆಂಡನ್ನು ಬಾಂಗ್ಲಾ ಬ್ಯಾಟರ್​ನ ಕಾಲಿಗೆ ಎಸೆದ ಶಹೀನ್ ಆಫ್ರಿದಿ: ವಿಡಿಯೋ

November 21, 2021

ದುಷ್ಟ ಶಕ್ತಿಗಳಿಂದ ಮುಕ್ತಿ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ನಿರಂತರ ಅತ್ಯಾಚಾರ..!

November 27, 2021

Basavaraj Bommai: ಖಾದಿ ಎಂಪೋರಿಯಂನಲ್ಲಿ ಮಡದಿಗೆ ಸೀರೆ ಖರೀದಿಸಿ ಖುಷಿಪಟ್ಟ ಸಿಎಂ ಬಸವರಾಜ ಬೊಮ್ಮಾಯಿ

0

WhatsApp: ಆಗಸ್ಟ್​ನಲ್ಲಿ 20 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನ ಬ್ಯಾನ್​ ಮಾಡಿದ ವಾಟ್ಸ್ಆ್ಯಪ್!

0

ನಾಗ ಚೈತನ್ಯರ ಅತಿಯಾದ ಪೊಸೆಸಿವ್​ನೆಸ್​​ನಿಂದಲೇ ಸಮಂತಾ ಡಿವೋರ್ಸ್​​ಗೆ ಮುಂದಾದರಾ? ಅಸಲಿ ಕಾರಣವೇನು?

0

Health Tips: 100 ವರ್ಷ ಆರೋಗ್ಯವಾಗಿ ಬದುಕಬೇಕು ಅಂದ್ರೆ ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ..!

0

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
  • About us
  • Advertise with us
  • Reach us
Call us: 0821-4266061

Copyright © 2021 UVS Media Private Limited.

No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos

Copyright © 2021 UVS Media Private Limited.

error: